‘ರಾಜ್ಯದಲ್ಲಿನ ಅಮಾನವೀಯ ಸರ್ಕಾರವನ್ನು ಕಿತ್ತೊಗೆಯಲು ಪಕ್ಷದ ಮುಖ್ಯಸ್ಥರಾದ ಅಖಿಲೇಶ್ ಯಾದವ್ ಅವರು ಅ. 12ರಿಂದ ಸಮಾಜವಾದಿ ವಿಜಯ್ ಯಾತ್ರೆಯನ್ನು ಕೈಗೊಳ್ಳುವರು. ಅಖಿಲೇಶ್ ಅವರು ಈ ಹಿಂದೆ ರಾಜ್ಯದಲ್ಲಿ ಬದಲಾವಣೆಗಾಗಿ 2001ರ ಜುಲೈ 31ರಂದು ‘ಕ್ರಾಂತಿ ಯಾತ್ರೆ’ ಹಾಗೂ 2011ರ ಸೆ. 12ರಂದು ‘ಸಮಾಜವಾದಿ ಪಕ್ಷದ ಕ್ರಾಂತಿರಥ ಯಾತ್ರೆ ಕೈಗೊಂಡಿದ್ದರು’ ಎಂದೂ ಅವರು ಮಾಹಿತಿ ನೀಡಿದ್ದಾರೆ.