ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ್ದ ಅಖಿಲೇಶ್ ಯಾದವ್, ‘ಉತ್ತರ ಪ್ರದೇಶದಲ್ಲಿ 2022ರಲ್ಲಿ ಕೇವಲ ಚುನಾವಣೆ ನಡೆಯುವುದಿಲ್ಲ. ಬದಲಾಗಿ ನಾಟಕೀಯ ಕ್ರಾಂತಿಯಾಗಲಿದೆ. ವಿಧಾನಸಭಾ ಚುನಾವಣೆಯಲ್ಲಿ 403 ಸ್ಥಾನಗಳ ಪೈಕಿ 350 ಸೀಟುಗಳನ್ನು ಸಮಾಜವಾದಿ ಪಕ್ಷ ಗೆಲ್ಲಲಿದೆ. ಜನರು ಬಿಜೆಪಿಯ ವಿರುದ್ಧ ಇದ್ದಾರೆ’ ಎಂದು ಅವರು ಅಭಿಪ್ರಾಯಪಟ್ಟಿದ್ದರು.