ಉತ್ತರಪ್ರದೇಶ ಸರ್ಕಾರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರು, ಪ್ರಕರಣದಲ್ಲಿ ಜುಬೈರ್ ಅವರಿಗೆ ಜಾಮೀನು ದೊರೆತಿರುವುದರಿಂದ ಅವರ ವಿರುದ್ಧ ಪ್ರತಿ ಅಫಿಡವಿಟ್ ಸಲ್ಲಿಸಲು ಕಾಲಾವಕಾಶ ನೀಡುವಂತೆ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ಎ.ಎಸ್. ಬೋಪಣ್ಣ ಅವರಿದ್ದ ನ್ಯಾಯಪೀಠಕ್ಕೆ ಮನವಿ ಮಾಡಿದರು.