‘ಮೊದಲು, ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿದರು. ನ್ಯಾಯಾಲಯವು ಪದೇ ಪದೇ ಕೇಳಿದರೂ ಯಾವುದೇ ಪುರಾವೆಗಳನ್ನು ಪ್ರಸ್ತುತಪಡಿಸಲು ಅವರಿಗೆ(ಬಿಜೆಪಿ) ಸಾಧ್ಯವಾಗುತ್ತಿಲ್ಲ. ನಂತರ, ಮನೀಶ್ ಸಿಸೋಡಿಯಾ ನಿವಾಸದ ಮೇಲೆ ದಾಳಿ ನಡೆಸಲಾಯಿತು. ಅಲ್ಲಿ ಏನೂ ಕಂಡುಬಂದಿಲ್ಲ. ಈಗ, ಅಮಾನತುಲ್ಲಾ ಅವರನ್ನು ಬಂಧಿಸಲಾಗಿದೆ. ಹೆಚ್ಚಿನ ಶಾಸಕರನ್ನು ಬಂಧಿಸುವ ನಿರೀಕ್ಷೆಯೂ ಇದೆ’ ಎಂದು ಹೇಳಿದ್ದಾರೆ.