ನವದೆಹಲಿ: ನೂತನ ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ನಡೆಸುತ್ತಿರುವ ರೈತರ ಪ್ರತಿಭಟನೆಯಿಂದಾಗಿ ಪಂಜಾಬ್ನ ಆರ್ಥಿಕತೆ ಮತ್ತು ದೇಶದ ಭದ್ರತೆಯ ಮೇಲೆ ತೀವ್ರ ಪರಿಣಾಮಬೀರುತ್ತಿದ್ದು, ಈ ಸಮಸ್ಯೆಗೆ ಸೌಹಾರ್ದ ಪರಿಹಾರ ಸೂಚಿಸುವಂತೆ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರತಿಭಟನಾ ನಿರತ ರೈತರಲ್ಲಿ ಮನವಿ ಮಾಡಿದರು.