‘ಈ ವರ್ಷ ರೈತರು ಭತ್ತವನ್ನು ಮಾರಾಟ ಮಾಡಲು ಮಾರುಕಟ್ಟೆಗೆ ಬಂದಿದ್ದು, ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯಿಂದ ಲಾಭವನ್ನೂ ಗಳಿಸಿದಿದ್ದಾರೆ. ಈ ವರ್ಷ ಭತ್ತದ ಸಂಗ್ರಹವೂ ಹೆಚ್ಚಿದ್ದು, ರೈತರು ಹೊಸ ಕೃಷಿ ವ್ಯವಸ್ಥೆಯ ಬಗ್ಗೆ ನಂಬಿಕೆಯನ್ನೂ ವ್ಯಕ್ತಪಡಿಸಿದ್ದಾರೆ’ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.