ಸಿಧು ಜತೆಗಿನ ಭಿನ್ನಾಭಿಪ್ರಾಯ, ಕಾಂಗ್ರೆಸ್ ಆಂತರಿಕ ಕಲಹದಿಂದಾಗಿ ಸೆಪ್ಟೆಂಬರ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅಮರಿಂದರ್ ರಾಜೀನಾಮೆ ನೀಡಿದ್ದರು. ಚರಣ್ಜೀತ್ ಸಿಂಗ್ ಚನ್ನಿ ಅವರನ್ನು ನೂತನ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಬಳಿಕ ಕಾಂಗ್ರೆಸ್ ಪಕ್ಷಕ್ಕೂ ರಾಜೀನಾಮೆ ನೀಡಿದ್ದ ಅಮರಿಂದರ್, ಪಂಜಾಬ್ ಲೋಕ್ ಕಾಂಗ್ರೆಸ್ ಎಂಬ ಹೊಸ ಪಕ್ಷ ಸ್ಥಾಪಿಸಿದ್ದಾರೆ.