ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರೀತಿ, ಸುಮಾರು 60-70 ಮಂದಿಯ ತಂಡ ತಮ್ಮ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿ, ಸರಕು ವಾಹನಗಳ ಮೇಲೆ ಕ್ರಮ ಜರುಗಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆಯೊಡ್ಡಿರುವುದಾಗಿ ಹೇಳಿದ್ದಾರೆ. ಈಬಗ್ಗೆ ಕೇಸು ದಾಖಲಿಸಿದ್ದು ತನಿಖೆ ನಡೆಯುತ್ತಿದೆ ಎಂದು ಡಿಎಸ್ಪಿ ಸುಲ್ತಾನ್ ಸಿಂಗ್ ಹೇಳಿದ್ದಾರೆ.