ಮೃತಪಟ್ಟವರನ್ನು ಕಲ್ಲು (40), ಅವರ ಮಗ ಸೌರಭ್ (8), ಕೃಷ್ಣ ಕುಮಾರ್ ಸಿಂಗ್ (30), ಶಿವ ಮಿಲನ್, ರವಿ ತಿವಾರಿ ಮತ್ತು ತ್ರಿವೇಣಿ ಪ್ರಸಾದ್ ಎಂದು ಗುರುತಿಸಲಾಗಿದೆ. ನಾಲ್ವರು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಲಖನೌಗೆ ಕರೆದೊಯ್ಯಲು ಶಿಫಾರಸು ಮಾಡಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.