ಗುನಾದಲ್ಲಿ ಮಾಧ್ಯದವರ ಜತೆ ಮಾತನಾಡಿದಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಮಹೇಂದ್ರ ಸಿಂಗ್ ಸಿಸೋಡಿಯಾ, ಆಡಳಿತ ಸಮರ್ಪಕವಾಗಿಲ್ಲ. ಇದಕ್ಕೆ ಮುಖ್ಯ ಕಾರ್ಯದರ್ಶಿ ಇಕ್ಬಾಲ್ ಸಿಂಗ್ ಬೈನ್ಸ್ ಕಾರಣ’ ಎಂದು ಟೀಕಿಸಿದ್ದಾರೆ.ಶಿವಪುರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮ ಅನುಮೋದನೆಯಿಲ್ಲದೆ ಕೆಲ ಇನ್ಸ್ಪೆಕರ್ಗಳನ್ನು ವರ್ಗಾವಣೆ ಮಾಡಿರುವ ಬಗ್ಗೆಯೂ ಸಿಸೋಡಿಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.