ಈ ಹಲ್ಲೆಯಲ್ಲಿ ಗಾಯಗೊಂಡ ಟಿಎಂಸಿ ಕಾರ್ಯಕರ್ತರನ್ನು ಭೇಟಿಯಾದ ಬಳಿಕ ಮಾತನಾಡಿದ ಮಮತಾ ಬ್ಯಾನರ್ಜಿ ಅವರು,‘ತ್ರಿಪುರಾ, ಅಸ್ಸಾಂ, ಉತ್ತರ ಪ್ರದೇಶ ಸೇರಿದಂತೆ ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿ ಅರಾಜಕತೆ ಇದೆ. ತ್ರಿಪುರಾದಲ್ಲಿ ಅಭಿಷೇಕ್ ಮತ್ತು ಪಕ್ಷದ ಕಾರ್ಯಕರ್ತರ ಮೇಲಾದ ಹಲ್ಲೆಯನ್ನು ಖಂಡಿಸುತ್ತೇನೆ’ ಎಂದರು.