ಬಿಜೆಪಿಯ ಸಾಮಾಜಿಕ ಮಾಧ್ಯಮ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪೂರ್ವ ಭಾರತದ ವೈಭವವನ್ನು ಮರಳಿ ತರುವುದು, ಅಕ್ರಮ ವಲಸೆ ಸಮಸ್ಯೆ ನಿರ್ಮೂಲನೆ ಮಾಡುವ ಮೂಲಕ ದೇಶದ ಗಡಿಗಳನ್ನು ಭದ್ರಪಡಿಸುವುದು, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮೂಲಕ ನಿರಾಶ್ರಿತರಿಗೆ ಪೌರತ್ವ ನೀಡುವುದೂ ನಮ್ಮ ಹೋರಾಟವಾಗಿದೆ ಎಂದು ಹೇಳಿದ್ದಾರೆ.