‘ಬಿಜೆಪಿಯು ಸರ್ಕಾರಗಳನ್ನು ಪತನಗೊಳಿಸಲು ತನಿಖಾ ಸಂಸ್ಥೆಗಳನ್ನು ಉಪಯೋಗಿಸಿಕೊಳ್ಳುತ್ತಿದೆ ಮತ್ತು ಅನೈತಿಕ ಮಾರ್ಗಗಳನ್ನು ಬಳಸಿಕೊಳ್ಳುತ್ತಿದೆ. ಅವರು (ಬಿಜೆಪಿಯವರು) ಚುನಾಯಿತ ಸರ್ಕಾರಗಳನ್ನು ಕಾರ್ಯನಿರ್ವಹಿಸಲು ಬಿಡುತ್ತಿಲ್ಲ. ಮೊದಲು ಅವರು ಲೆಫ್ಟಿನೆಂಟ್ ಗವರ್ನರ್ ಮೂಲಕ ಸರ್ಕಾರದ ಕಾರ್ಯಗಳಿಗೆ ಅಡ್ಡಿಪಡಿಸಿದರು. ಈಗ ನಮ್ಮ ಶಾಸಕರನ್ನು ರಾಜೀನಾಮೆ ಕೊಡಿಸಿದರು’ ಎಂದು ರಾವ್ ದೂರಿದ್ದಾರೆ.