ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಉಲ್ಲಂಘನೆಯಾಗಿರುವುದಾಗಿ ಜಾರಿ ನಿರ್ದೇಶನಾಲಯ (ಇಡಿ) ಕಳೆದ ವರ್ಷ ಆಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾ ಪ್ರೈ.ಲಿ., ಬೆಂಗಳೂರು ಕಚೇರಿ ಮೇಲೆ ದಾಳಿ ನಡೆಸಿತ್ತು. ಕಾನೂನು ಉಲ್ಲಂಘಿಸಿ ಸಂಸ್ಥೆಯು ವಿದೇಶಿ ದೇಣಿಗೆ ಪಡೆದಿರುವ ಆರೋಪಗಳ ಮೇಲೆ ಸಿಬಿಐ ಕಳೆದ ವರ್ಷ ನವೆಂಬರ್ನಲ್ಲಿ ಆಮ್ನೆಸ್ಟಿ ಕಚೇರಿಯ ಮೇಲೆ ದಾಳಿ ಮಾಡಿತ್ತು.