<p><strong>ಬೆಂಗಳೂರು:</strong> ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಹಾಗೂ ಕರ್ನಾಟಕದ ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಉಪ ಚುನಾವಣೆ ಫಲಿತಾಂಶ ಕುರಿತಂತೆ ಪ್ರಜಾವಾಣಿ ಫೇಸ್ಬುಕ್ ನೇರ ಪ್ರಸಾರದಲ್ಲಿ ವಿಶ್ಲೇಷಕರು ಚರ್ಚೆ ನಡೆಸಲಿದ್ದಾರೆ.</p>.<p><strong>ಪಂಚರಾಜ್ಯಗಳ ಚುನಾವಣಾ ಫಲಿತಾಂಶ: ವಿಶ್ಲೇಷಣೆ ಮತ್ತು ಸಂವಾದ</strong><br /><br /><strong>ಪಾಲ್ಗೊಳ್ಳುವವರು:</strong> ಹಿರಿಯ ಪತ್ರಕರ್ತರಾದ ಡಿ.ಉಮಾಪತಿ, ಪಿ.ರಾಮಕೃಷ್ಣ ಉಪಾಧ್ಯಾಯ, ರಾಜಕೀಯ ವಿಶ್ಲೇಷಕ ಪ್ರೊ.ಸಂದೀಪ್ ಶಾಸ್ತ್ರಿ, ಜೆಎನ್ಯು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಪುರುಪೋತ್ತಮ ಬಿಳಿಮಲೆ<br /><br /><strong>ಸಮಯ: </strong>ಇಂದು ಬೆಳಿಗ್ಗೆ 11ರಿಂದ 12 ರವರೆಗೆ ಮತ್ತು ಸಂಜೆ 5ರಿಂದ 6 ರವರೆಗೆ</p>.<p>***</p>.<p><strong>ಕರ್ನಾಟಕ ಉಪಚುನಾವಣೆ ಫಲಿತಾಂಶ: ಯಾರ ಗೆಲುವು –ಯಾರತ್ತ ಒಲವು<br /><br />ಪಾಲ್ಗೊಳ್ಳುವವರು: </strong>ಸಿಪಿಎಂ ನಾಯಕ ಜಿ.ಎನ್.ನಾಗರಾಜ್, ಅಜೀಂ ಪ್ರೇಮ್ ಜೀ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎ.ನಾರಾಯಣ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣಗೌಡ<br /><br /><strong>ಸಮಯ:</strong> ಇಂದು ಮಧ್ಯಾಹ್ನ 3.30ರಿಂದ 4.30ರವರೆಗೆ</p>.<p>**</p>.<p><br /><strong>ಪ್ರಾದೇಶಿಕ ಪಕ್ಷಗಳು v/s ರಾಷ್ಟ್ರೀಯ ಪಕ್ಷಗಳು</strong></p>.<p><strong>ಸಂವಾದದಲ್ಲಿ ಪಾಲ್ಗೊಳ್ಳುವವರು:</strong> ರಾಜ್ಯ ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತಾ, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಸೈಯದ್ ನಾಸಿರ್ ಹುಸೇನ್, ಬಿಜೆಪಿ ರಾಜ್ಯ ವಕ್ತಾರ ಕ್ಯಾ.ಗಣೇಶ ಕಾರ್ಣಿಕ್<br /><br /><strong>ಸಮಯ:</strong> ಮೇ 3, ಸೋಮವಾರ ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಹಾಗೂ ಕರ್ನಾಟಕದ ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಉಪ ಚುನಾವಣೆ ಫಲಿತಾಂಶ ಕುರಿತಂತೆ ಪ್ರಜಾವಾಣಿ ಫೇಸ್ಬುಕ್ ನೇರ ಪ್ರಸಾರದಲ್ಲಿ ವಿಶ್ಲೇಷಕರು ಚರ್ಚೆ ನಡೆಸಲಿದ್ದಾರೆ.</p>.<p><strong>ಪಂಚರಾಜ್ಯಗಳ ಚುನಾವಣಾ ಫಲಿತಾಂಶ: ವಿಶ್ಲೇಷಣೆ ಮತ್ತು ಸಂವಾದ</strong><br /><br /><strong>ಪಾಲ್ಗೊಳ್ಳುವವರು:</strong> ಹಿರಿಯ ಪತ್ರಕರ್ತರಾದ ಡಿ.ಉಮಾಪತಿ, ಪಿ.ರಾಮಕೃಷ್ಣ ಉಪಾಧ್ಯಾಯ, ರಾಜಕೀಯ ವಿಶ್ಲೇಷಕ ಪ್ರೊ.ಸಂದೀಪ್ ಶಾಸ್ತ್ರಿ, ಜೆಎನ್ಯು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಪುರುಪೋತ್ತಮ ಬಿಳಿಮಲೆ<br /><br /><strong>ಸಮಯ: </strong>ಇಂದು ಬೆಳಿಗ್ಗೆ 11ರಿಂದ 12 ರವರೆಗೆ ಮತ್ತು ಸಂಜೆ 5ರಿಂದ 6 ರವರೆಗೆ</p>.<p>***</p>.<p><strong>ಕರ್ನಾಟಕ ಉಪಚುನಾವಣೆ ಫಲಿತಾಂಶ: ಯಾರ ಗೆಲುವು –ಯಾರತ್ತ ಒಲವು<br /><br />ಪಾಲ್ಗೊಳ್ಳುವವರು: </strong>ಸಿಪಿಎಂ ನಾಯಕ ಜಿ.ಎನ್.ನಾಗರಾಜ್, ಅಜೀಂ ಪ್ರೇಮ್ ಜೀ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎ.ನಾರಾಯಣ, ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣಗೌಡ<br /><br /><strong>ಸಮಯ:</strong> ಇಂದು ಮಧ್ಯಾಹ್ನ 3.30ರಿಂದ 4.30ರವರೆಗೆ</p>.<p>**</p>.<p><br /><strong>ಪ್ರಾದೇಶಿಕ ಪಕ್ಷಗಳು v/s ರಾಷ್ಟ್ರೀಯ ಪಕ್ಷಗಳು</strong></p>.<p><strong>ಸಂವಾದದಲ್ಲಿ ಪಾಲ್ಗೊಳ್ಳುವವರು:</strong> ರಾಜ್ಯ ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತಾ, ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಸೈಯದ್ ನಾಸಿರ್ ಹುಸೇನ್, ಬಿಜೆಪಿ ರಾಜ್ಯ ವಕ್ತಾರ ಕ್ಯಾ.ಗಣೇಶ ಕಾರ್ಣಿಕ್<br /><br /><strong>ಸಮಯ:</strong> ಮೇ 3, ಸೋಮವಾರ ಮಧ್ಯಾಹ್ನ 12 ರಿಂದ 1 ಗಂಟೆಯವರೆಗೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>