ಅಮರಾವತಿ: ಅಕ್ಟೋಬರ್ 15ರಿಂದ ಕಾಲೇಜುಗಳನ್ನು ಪುನರಾರಂಭಿಸಲು ಆಂಧ್ರ ಪ್ರದೇಶ ಸರ್ಕಾರ ಚಿಂತನೆ ನಡೆಸಿದೆ. ಈ ವಿಚಾರಕ್ಕೆ ಸಂಬಂಧಿಸಿ ನಡೆದ ಪರಾಮರ್ಶೆ ಸಭೆಯಲ್ಲಿ ಮಾರ್ಗದರ್ಶಿಯೊಂದನ್ನು ಪ್ರಸ್ತಾವಿಸಿರುವ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ, ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳ ಅಭಿಪ್ರಾಯ ಕೇಳಿದ್ದಾರೆ.