ಕಾಯ್ದೆಯನ್ನು ಹಿಂಪಡೆಯಲು ಸರ್ಕಾರವು ನಿರ್ಧರಿಸಿದೆ ಎಂದು ಅಡ್ವೊಕೇಟ್ ಜನರಲ್ ಎಸ್. ಸುಬ್ರಹ್ಮಣ್ಯಂ ಅವರು ಹೈಕೋರ್ಟ್ಗೆ ಮಾಹಿತಿ ನೀಡಿದ್ದಾರೆ. ಕಾಯ್ದೆ ಹಿಂಪಡೆಯುವ ಕುರಿತು ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ವಿಧಾನಸಭೆಯಲ್ಲಿ ಹೇಳಿಕೆ ನೀಡಲಿದ್ದಾರೆ ಎಂದೂ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.