‘ಆತ್ಮೀಯ ಹೇಮಂತ್ ಸೊರೇನ್ ಅವರೇ ನಿಮ್ಮ ಬಗ್ಗೆ ನನಗೆ ಅಪಾರ ಗೌರವ ಇದೆ. ಒಬ್ಬ ಸಹೋದರನಾಗಿ ನಾನು ನಿಮಗೆ ಹೇಳಬಯಸುವುದೇನೆಂದರೆ, ನಮ್ಮ ಭಿನ್ನಾಭಿಪ್ರಾಯಗಳು ಏನೇ ಇರಬಹುದು, ರಾಜಕಾರಣದಲ್ಲಿ ಈ ಮಟ್ಟಕ್ಕೆ ಇಳಿಯುವುದರಿಂದ ನಾವೇ ನಮ್ಮ ದೇಶವನ್ನು ದುರ್ಬಲಗೊಳಿಸಿದಂತಾಗುತ್ತದೆ’ ಎಂದು ಜಗನ್ಮೋಹನ್ ರೆಡ್ಡಿ ಟ್ವೀಟ್ ಮಾಡಿದ್ದಾರೆ.