ತ್ರಿಶೂರ್/ತಿರುವನಂತಪುರ: ‘ಕೆಲ ದಿನಗಳಲ್ಲಿ ಕೇರಳದ ಅತಿರಪಿಲ್ಲಿ ಅರಣ್ಯ ಪ್ರದೇಶದಲ್ಲಿ ಆಂಥ್ರಾಕ್ಸ್ ಸೋಂಕಿನಿಂದಾಗಿ ಕೆಲ ಕಾಡು ಹಂದಿಗಳು ಮೃತಪಟ್ಟಿವೆ. ಆದರೆ ಜಾನುವಾರುಗಳಲ್ಲಿ ಸೋಂಕು ಕಾಣಿಸಿಕೊಂಡಿಲ್ಲ. ಹೀಗಾಗಿ ಯಾರೂ ಆತಂಕಕ್ಕೆ ಒಳಗಾಗಬಾರದು’ ಎಂದುತ್ರಿಶೂರ್ ಜಿಲ್ಲಾಧಿಕಾರಿ ಹರಿತಾ ವಿ.ಕುಮಾರ್ ತಿಳಿಸಿದ್ದಾರೆ.