ಮುಖ್ಯಮಂತ್ರಿ ವೈ.ಎಸ್. ಜಗನ್ಮೋಹನ್ ರೆಡ್ಡಿ ಅವರು ಸಿಬಿಎಸ್ಇ ಮೂಲಕ ತೆಲುಗು ಮಾಧ್ಯಮವನ್ನು ಸಂಪೂರ್ಣವಾಗಿ ತೆಗೆದು ಹಾಕಲು ಪ್ರಯತ್ನಿಸುತ್ತಿದ್ದಾರೆ. ಸಿಬಿಎಸ್ಇ ಅಡಿ ತೆಲುಗು ಭಾಷೆ ಕೇವಲ ಒಂದು ಅಧ್ಯಯನ ವಿಷಯವಾಗಿ ಮಾತ್ರ ಉಳಿಯಲಿದೆ. ಪಠ್ಯಕ್ರಮ ಹಿಂದಿ ಅಥವಾ ಇಂಗ್ಲಿಷ್ನಲ್ಲಿ ಇರಲಿದೆ ಎಂಬ ಮಾತುಗಳು ಕೇಳಿಬಂದಿವೆ.