ಮುಖ್ಯಮಂತ್ರಿ ತಮ್ಮ ಸಂಪುಟ ಪುನರ್ರಚಿಸಲು ಅವಕಾಶ ಕಲ್ಪಿಸಲು ಎಲ್ಲಾ ಸಚಿವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದು, ಏಪ್ರಿಲ್ 11ರಂದು ಹೊಸ ಸಚಿವರುಸಿಎಂ ಜಗನ್ ಅವರ ಸಂಪುಟ ಸೇರಲಿದ್ದಾರೆ. ಇದರಲ್ಲಿ ಕನಿಷ್ಠ ನಾಲ್ವರು ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.