ಜಮ್ಮು: ‘ನಿರ್ದಿಷ್ಟ ದಾಳಿ (ಸರ್ಜಿಕಲ್ ಸ್ಟ್ರೈಕ್) ಬಗ್ಗೆ ಸಶಸ್ತ್ರ ಪಡೆಗಳು ಯಾವುದೇ ಪುರಾವೆ ನೀಡುವ ಅಗತ್ಯ ಇಲ್ಲ’ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ಈ ಕುರಿತು ದಿಗ್ವಿಜಯ್ ಸಿಂಗ್ ನೀಡಿರುವ ಹೇಳಿಕೆಯನ್ನು ನಾನಾಗಲಿ, ಪಕ್ಷವಾಗಲಿ ಒಪ್ಪಿಕೊಳ್ಳುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.