ನ್ಯಾಯಮೂರ್ತಿಗಳಾದ ಮನಮೋಹನ್ ಮತ್ತು ನವೀನ್ ಚಾವ್ಲಾ ಅವರಿದ್ದ ಪೀಠವು ಈ ಆದೇಶ ನೀಡಿದೆ. ಈಗ ಸೇನಾಪಡೆಗಳ ಸದಸ್ಯರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಷ್ಟೇ ಅವಕಾಶವಿದೆ. ಈಗಿನ ಪರಿಹಾರ ಕ್ರಮವು ದೇಶದ ವಿವಿಧೆಡೆ ನಿಯೋಜಿತರಾಗಿರುವ ಸಿಬ್ಬಂದಿಗೆ ವೆಚ್ಚದಾಯಕವಾಗಲಿದೆ. ಅಲ್ಲದೆ, ಅರ್ಜಿ ಸಲ್ಲಿಸುವುದೂ ಕಷ್ಟವಾಗಲಿದೆ ಎಂದು ಅಭಿಪ್ರಾಯಪಟ್ಟಿದೆ.