ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರ: ಗುಂಡು ಹಾರಿಸಿಕೊಂಡು ಸೇನೆಯ ಅಧಿಕಾರಿ ಆತ್ಮಹತ್ಯೆ

Last Updated 3 ಮಾರ್ಚ್ 2021, 7:00 IST
ಅಕ್ಷರ ಗಾತ್ರ

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದಖೊನ್ಮೋಹ್ ಪ್ರದೇಶದಲ್ಲಿ ಸೇನೆಯ ಯುದ್ಧ ಸಾಮಗ್ರಿ ಸಂಗ್ರಹಾಗಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೇನಾ ಅಧಿಕಾರಿಯೊಬ್ಬರು ಬುಧವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.

‘ಲೆಫ್ಟಿನೆಂಟ್ ಕರ್ನಲ್ ಸುದೀಪ್ ಭಗತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ರೀತಿಯ ನಿರ್ಧಾರವನ್ನು ಅವರು ಏಕೆ ತೆಗೆದುಕೊಂಡರು ಎನ್ನುವುದಕ್ಕೆ ಯಾವುದೇ ಕಾರಣ ತಿಳಿದುಬಂದಿಲ್ಲ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT