2014ರಲ್ಲಿ ಪರಿಸ್ಥಿತಿಯ ಲಾಭ ಪಡೆದ ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿಯು, ಪಿಡಿಪಿ ನೇತೃತ್ವದ ಸರ್ಕಾರವನ್ನು ಉರುಳಿಸಿ ನಂತರ ಸಂವಿಧಾನದ 370 ವಿಧಿಯನ್ನು ರದ್ದುಗೊಳಿಸಿತು. ಅಭಿವೃದ್ಧಿ, ಬಂಡವಾಳ ಹೂಡಿಕೆ, ಉದ್ಯೋಗ, ಶಾಂತಿ, ಉಗ್ರ ಚಟುವಟಿಕೆ ಪ್ರತ್ಯೇಕತಾವಾದ ಅಂತ್ಯಗೊಳಿಸುವುದಾಗಿ ಬಿಜೆಪಿ ಹೇಳಿದ್ದ ಯಾವ ಹೇಳಿಕೆಯು ಕಾರ್ಯರೂಪಕ್ಕೆ ಬಂದಿಲ್ಲ. ಇದು ವಾಸ್ತವ. ಯಾವ ಉಗ್ರ ಚಟುವಟಿಕೆಗಳು ಎರಡು ವರ್ಷಗಳಲ್ಲಿ ಕೊನೆಗೊಂಡಿಲ್ಲ ಎಂದು ದೂರಿದರು.