ದೇಶದ ಒಕ್ಕೂಟ ವ್ಯವಸ್ಥೆ, ರಾಷ್ಟ್ರ ಬೆಳವಣಿಗೆಯಲ್ಲಿ ರಾಜ್ಯಗಳ ಕೊಡುಗೆ ಹಾಗೂ ರಾಷ್ಟ್ರ ರಾಜಕಾರಣದ ಕುರಿತು ಉಭಯ ಮುಖ್ಯಮಂತ್ರಿಗಳು ಚರ್ಚೆ ನಡೆಸಿದ್ದಾರೆ ಎಂದು ಸಿಎಂ (ಕೆಸಿಆರ್) ಕಚೇರಿ ತಿಳಿಸಿದೆ.
ರಾಷ್ಟ್ರ ಮಟ್ಟದಲ್ಲಿ ಪರ್ಯಾಯ ರಾಜಕೀಯ ಕಾರ್ಯಸೂಚಿಯನ್ನು ರೂಪಿಸುವ ಕುರಿತು ಕೆಸಿಆರ್ ಅವರು ಕೇಜ್ರಿವಾಲ್ರೊಂದಿಗೆ ಚರ್ಚೆ ನಡೆಸಿದ್ದಾರೆ ಎಂಬ ಮಾತುಗಳೂ ಮುನ್ನೆಲೆಗೆ ಬಂದಿವೆ.