ದೆಹಲಿಯಲ್ಲಿ ಶೈಕ್ಷಣಿಕ ಕ್ರಾಂತಿ ಸಾಧ್ಯವಾಗಲು ಅತಿಥಿ ಮತ್ತು ಕಾಯಂ ಶಿಕ್ಷಕರ ಕೊಡುಗೆ ಅಪಾರ ಎಂದು ಸ್ಮರಿಸಿರುವ ಅವರು,'ಸರ್ಕಾರಗಳು ಉದ್ಯೋಗ ಕಡಿತಗೊಳಿಸುತ್ತಿರುವ ಮತ್ತು ತಾತ್ಕಾಲಿಕ ನೆಮಕಾತಿ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ, ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು 8,736 ಶಿಕ್ಷಕರನ್ನು ಕಾಯಂ ಗೊಳಿಸಿದ್ದಾರೆ. ಇದು ಇತರರಿಗೂ ಮಾದರಿಯಾಗಿದೆ' ಎಂದು ಶ್ಲಾಘಿಸಿದ್ದಾರೆ.