<p><strong>ನವದೆಹಲಿ</strong>: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿಆಮ್ ಆದ್ಮಿ ಪಕ್ಷ (ಎಎಪಿ) ಗೆದ್ದರೆ, ರಾಜ್ಯದಲ್ಲಿ ಉಚಿತ ವಿದ್ಯುತ್ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಭರವಸೆ ನೀಡಿದ್ದಾರೆ.</p>.<p>ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಚಂಡೀಗಡಕ್ಕೆ ಮಂಗಳವಾರ ಭೇಟಿ ನೀಡಲಿದ್ದಾರೆ.</p>.<p>‘ನಾವು ದೆಹಲಿಯಲ್ಲಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುತ್ತೇವೆ. ಇದರಿಂದಾಗಿ ಮಹಿಳೆಯರು ಬಹಳ ಸಂತೋಷವಾಗಿದ್ದಾರೆ. ಆದರೆ ಪಂಜಾಬ್ನ ಮಹಿಳೆಯರು ಹಣದುಬ್ಬರದಿಂದಾಗಿ ಬಹಳ ಬೇಸರಗೊಂಡಿದ್ದಾರೆ’ ಎಂದು ಪಂಜಾಬಿ ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<p>ಮುಂದಿನ ವರ್ಷ ಫೆಬ್ರುವರಿ ಅಥವಾ ಮಾರ್ಚ್ನಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಗಳಿವೆ.</p>.<p><a href="https://www.prajavani.net/india-news/delhi-oxygen-row-bjp-stages-dharna-at-jantar-mantar-seeking-cm-kejriwals-resignation-843099.html" itemprop="url">ಆಕ್ಸಿಜನ್ ಕೊರತೆ ಸೃಷ್ಟಿಸಿದ ಆರೋಪ: ಕೇಜ್ರಿವಾಲ್ ರಾಜೀನಾಮೆಗೆ ಬಿಜೆಪಿ ಆಗ್ರಹ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿಆಮ್ ಆದ್ಮಿ ಪಕ್ಷ (ಎಎಪಿ) ಗೆದ್ದರೆ, ರಾಜ್ಯದಲ್ಲಿ ಉಚಿತ ವಿದ್ಯುತ್ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಭರವಸೆ ನೀಡಿದ್ದಾರೆ.</p>.<p>ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಚಂಡೀಗಡಕ್ಕೆ ಮಂಗಳವಾರ ಭೇಟಿ ನೀಡಲಿದ್ದಾರೆ.</p>.<p>‘ನಾವು ದೆಹಲಿಯಲ್ಲಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುತ್ತೇವೆ. ಇದರಿಂದಾಗಿ ಮಹಿಳೆಯರು ಬಹಳ ಸಂತೋಷವಾಗಿದ್ದಾರೆ. ಆದರೆ ಪಂಜಾಬ್ನ ಮಹಿಳೆಯರು ಹಣದುಬ್ಬರದಿಂದಾಗಿ ಬಹಳ ಬೇಸರಗೊಂಡಿದ್ದಾರೆ’ ಎಂದು ಪಂಜಾಬಿ ಭಾಷೆಯಲ್ಲಿ ಟ್ವೀಟ್ ಮಾಡಿದ್ದಾರೆ.</p>.<p>ಮುಂದಿನ ವರ್ಷ ಫೆಬ್ರುವರಿ ಅಥವಾ ಮಾರ್ಚ್ನಲ್ಲಿ ಪಂಜಾಬ್ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಗಳಿವೆ.</p>.<p><a href="https://www.prajavani.net/india-news/delhi-oxygen-row-bjp-stages-dharna-at-jantar-mantar-seeking-cm-kejriwals-resignation-843099.html" itemprop="url">ಆಕ್ಸಿಜನ್ ಕೊರತೆ ಸೃಷ್ಟಿಸಿದ ಆರೋಪ: ಕೇಜ್ರಿವಾಲ್ ರಾಜೀನಾಮೆಗೆ ಬಿಜೆಪಿ ಆಗ್ರಹ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>