‘ನನ್ನ ದೆಹಲಿ ನಿವಾಸದ ಮೇಲೆ ಮತ್ತೆ ದಾಳಿ ನಡೆದಿದೆ. 2014ರ ಬಳಿಕ ಹೀಗೆ ನಡೆಯುತ್ತಿರುವುದು ಇದು ನಾಲ್ಕನೇ ಬಾರಿ. ಇಂದು ರಾತ್ರಿ ನಾನು ಜೈಪುರದಿಂದ ಮರಳಿದ್ದು, ಆಗಂತುಕ ದುಷ್ಕರ್ಮಿಗಳ ತಂಡವೊಂದು ನನ್ನ ಮನೆ ಮೇಲೆ ಕಲ್ಲು ಎಸೆದಿದೆ. ಮನೆಯ ಕಿಟಕಿ ಗಾಜುಗಳು ಮುರಿದಿವೆ. ದೆಹಲಿ ಪೊಲೀಸರು ಅವರನ್ನು ಶೀಘ್ರವೇ ಪತ್ತೆ ಮಾಡಬೇಕು‘ ಎಂದು ಅವರು ಸರಣಿ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.