‘ಪ್ರಸಾದ್ ಅವರು ನಾನು ನೀಡಿದ ದೂರಿನ ತನಿಖೆಯ ನೆಪದಲ್ಲಿ ಪದೇ ಪದೇ ಫೋನ್ ಕರೆ ಮಾಡಿ ತೊಂದರೆ ನೀಡುತ್ತಿದ್ದರು. ಸೋಮವಾರ ರಾತ್ರಿ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಿದ್ದಾಗ, ಪ್ರಸಾದ್ ತಮ್ಮನ್ನು ಕಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಬಳಿಕ ಮದುವೆ ಸಮಾರಂಭದ ಸ್ಥಳಕ್ಕೆ ಕರೆತಂದಾಗ, ತಮ್ಮ ಪತಿಯನ್ನು ನೋಡಿ ಪರಾರಿಯಾದರು’ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.