ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದೇಶದಲ್ಲಿನ ನಿರುದ್ಯೋಗ, ಹಣದುಬ್ಬರ ಮತ್ತು ಚೀನಾ ಆಕ್ರಮಣದಂತಹ ಗಂಭೀರ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನಾ ಹನುಮಾನ್ ಚಾಲೀಸಾ ಪಠಣ ಮತ್ತು ಅಯೋಧ್ಯೆ ವಿವಾದಗಳನ್ನು ಕೆದಕಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.