<p class="title"><strong>ದಿಬ್ರುಗಢ,ಅಸ್ಸಾಂ: </strong>ಚಬುವಾ ಬಳಿಯ ರಹ್ಮರಿಯಾ ಪ್ರೇದೇಶದ ಬ್ರಹ್ಮಪುತ್ರ ನದಿಯಲ್ಲಿ ಭಾನುವಾರ ದೋಣಿ ಮಗುಚಿ ಬಿದ್ದಿದ್ದು, ನಾಲ್ಕು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">‘ಶಂಕರ್ ಯಾದವ್, ಸಂಗ್ಕುರ್ ಕುರ್ಮಿ, ಧಮನ್ ದಾಸ್ ಮತ್ತು ಕಿಶನ್ ಯಾದವ್ ನಾಪತ್ತೆಯಾದವರು. ಒಟ್ಟು 9 ಮಂದಿ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು. ದೋಣಿ ಮಗುಚಿದಾಗ ಐದು ಮಂದಿ ಮಾತ್ರ ಈಜಿ ದಡ ಸೇರಿದ್ದಾರೆ. ನಾಪತ್ತೆಯಾದವರ ಪತ್ತೆಗೆ ಎನ್ಡಿಆರ್ಎಫ್ನ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ) ಸಹಾಯ ಕೋರಲಾಗಿದೆ’ ಎಂದು ಎಎಸ್ಪಿ ಬಿತುಲ್ ಚೇತಿಯಾ ಹೇಳಿದರು.</p>.<p class="title">ಇನ್ನು ಸ್ಥಳಕ್ಕೆ ಡೆಪ್ಯುಟಿ ಕಮಿಷನರ್ ಬಿಸ್ವಜ್ತ್ ಪೆಗು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹಿರಿಯ ಅಧಿಕಾರಿಗಳು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ದಿಬ್ರುಗಢ,ಅಸ್ಸಾಂ: </strong>ಚಬುವಾ ಬಳಿಯ ರಹ್ಮರಿಯಾ ಪ್ರೇದೇಶದ ಬ್ರಹ್ಮಪುತ್ರ ನದಿಯಲ್ಲಿ ಭಾನುವಾರ ದೋಣಿ ಮಗುಚಿ ಬಿದ್ದಿದ್ದು, ನಾಲ್ಕು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">‘ಶಂಕರ್ ಯಾದವ್, ಸಂಗ್ಕುರ್ ಕುರ್ಮಿ, ಧಮನ್ ದಾಸ್ ಮತ್ತು ಕಿಶನ್ ಯಾದವ್ ನಾಪತ್ತೆಯಾದವರು. ಒಟ್ಟು 9 ಮಂದಿ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು. ದೋಣಿ ಮಗುಚಿದಾಗ ಐದು ಮಂದಿ ಮಾತ್ರ ಈಜಿ ದಡ ಸೇರಿದ್ದಾರೆ. ನಾಪತ್ತೆಯಾದವರ ಪತ್ತೆಗೆ ಎನ್ಡಿಆರ್ಎಫ್ನ (ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ) ಸಹಾಯ ಕೋರಲಾಗಿದೆ’ ಎಂದು ಎಎಸ್ಪಿ ಬಿತುಲ್ ಚೇತಿಯಾ ಹೇಳಿದರು.</p>.<p class="title">ಇನ್ನು ಸ್ಥಳಕ್ಕೆ ಡೆಪ್ಯುಟಿ ಕಮಿಷನರ್ ಬಿಸ್ವಜ್ತ್ ಪೆಗು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹಿರಿಯ ಅಧಿಕಾರಿಗಳು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>