‘ನವೆಂಬರ್ 22ರಂದು ಮೇಘಾಲಯದ ಜೈನಿತಾ ಹಿಲ್ಸ್ ಜಿಲ್ಲೆಯಲ್ಲಿ ಅಸ್ಸಾಂ ಪೊಲೀಸರು ಮತ್ತು ಅಸ್ಸಾಂ ಅರಣ್ಯ ರಕ್ಷಣಾ ಸಿಬ್ಬಂದಿ ಗುಂಡಿನ ದಾಳಿನಡೆಸಿದ್ದರು. ಈ ವೇಳೆ ಅಸ್ಸಾಂ ಅರಣ್ಯ ಅಧಿಕಾರಿ ಸೇರಿ ಆರು ಜನರು ಮೃತಪಟ್ಟಿದ್ದರು. ಈ ಪ್ರಕರಣ ಕುರಿತು ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ. ಸಂಗ್ಮಾ ಅವರಿಂದ ಹೇಳಿಕೆ ಪಡೆಯಲಾಗಿದೆ’ ಎಂದು ಎನ್ಎಚ್ಆರ್ಸಿ ಪ್ರಕಟಣೆಯಲ್ಲಿ ತಿಳಿಸಿದೆ.