ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಕಂಬಕ್ಕೆ ಡಿಕ್ಕಿ ಹೊಡೆದ ನಂತರ ದೋಣಿ ಮಗುಚಿ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ಜಿಲ್ಲಾಡಳಿತಕ್ಕೆ ತಿಳಿಸಿದ್ದಾರೆ.ಅರ್ಧ ಕಂಬ ನಿರ್ಮಿಸಲಾಗಿದ್ದು, ಅದು ನೀರಿನ ಅಡಿಯಲ್ಲಿತ್ತು. ದೋಣಿ ಚಾಲಕನು ಅದನ್ನು ನೋಡದೆ ಕಂಬಕ್ಕೆ ಡಿಕ್ಕಿ ಹೊಡೆದಿರಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದರು.