ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಂಜಾಬ್ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ,ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರು ಘೋಷಿಸುವಂತೆ ಸಿಎಂ ಚನ್ನಿ ಮತ್ತು ಸಿಎಂ ಸ್ಥಾನದ ಆಕಾಂಕ್ಷಿ ನವಜೋತ್ ಸಿಂಗ್ ಸಿಧು ಅವರು ಒತ್ತಾಯಿಸಿದ್ದರು. ಆದರೆ,ಆ ನಿರ್ಧಾರವನ್ನು ಕಾರ್ಯಕರ್ತರು ಕೈಗೊಳ್ಳಲಿದ್ದಾರೆ ಎಂದು ರಾಹುಲ್ ಪ್ರತಿಕ್ರಿಯಿಸಿದ್ದರು.