'ಅಟಲ್ ಜೀ ಜಯಂತಿಯಂದು ಅವರನ್ನು ಸ್ಮರಿಸುತ್ತಿದ್ದೇನೆ. ರಾಷ್ಟ್ರಕ್ಕೆ ಅವರ ಸೇವೆಯ ಶ್ರೀಮಂತಿಕೆಯೇ ನಮಗೆ ಸ್ಫೂರ್ತಿ. ಭಾರತವನ್ನು ಸುಭದ್ರವಾಗಿಸಲು ಮತ್ತು ಅಭಿವೃದ್ಧಿಪಡಿಸಲು ತಮ್ಮ ಜೀವನವನ್ನೇ ಮುಡಿಪಾಗಿ ಇರಿಸಿದರು. ವಾಜಪೇಯಿ ಅವರ ಅಭಿವೃದ್ಧಿ ಪರ ಕಾರ್ಯಗಳು ಲಕ್ಷಾಂತರ ಭಾರತೀಯರಿಗೆ ಧನಾತ್ಮಕ ಪರಿಣಾಮ ಬೀರಿದೆ' ಎಂದು ಪ್ರಧಾನಿ ಮೋದಿ ಟ್ವೀಟ್ನಲ್ಲಿ ಹೇಳಿದ್ದಾರೆ.