ಇತರ ಪದಾಧಿಕಾರಿಗಳು: ಆಡಳಿತ ಮಂಡಳಿಯ ಪದಾಧಿಕಾರಿಗಳಾಗಿ ವಿಜಯ್ ಕುಮಾರ್ ಚೋಪ್ರಾ (ಪಂಜಾಬ್ ಕೇಸರಿ), ವಿನೀತ್ ಜೈನ್ (ಟೈಮ್ಸ್ ಆಫ್ ಇಂಡಿಯಾ), ಎನ್. ರವಿ (ದ ಹಿಂದು), ವಿವೇಕ್ ಗೋಯೆಂಕಾ (ದ ಎಕ್ಸ್ಪ್ರೆಸ್ ಗ್ರೂಪ್), ಮಹೇಂದ್ರ ಮೋಹನ್ ಗುಪ್ತಾ (ದೈನಿಕ್ ಜಾಗ್ರತ್), ರಿಯಾದ್ ಮ್ಯಾಥ್ಯು (ಮಲಯಾಳ ಮನೋರಮ), ಎಂ.ವಿ. ಶ್ರೇಯಾಂಶ್ ಕುಮಾರ್ (ಮಾತೃಭೂಮಿ), ಆರ್. ಲಕ್ಷ್ಮೀಪತಿ (ದಿನಮಲರ್), ಹೊರ್ಮುಸ್ಜಿ ಎನ್. ಕಾಮಾ (ಬಾಂಬೆ ಸಮಾಚಾರ್),ಪ್ರವೀಣ್ ಸೋಮೇಶ್ವರ (ಹಿಂದುಸ್ತಾನ್ ಟೈಮ್ಸ್), ಖ್ಯಾತ ಅರ್ಥಶಾಸ್ತ್ರಜ್ಞ ಪ್ರೊ. ದೀಪಕ್ ನಯ್ಯರ್, ಮಾಜಿ ವಿದೇಶಾಂಗ ಕಾರ್ಯದರ್ಶಿ ಶಿವಶಂಕರ್ ಮೆನನ್, ಹಿರಿಯ ಪತ್ರಕರ್ತ ಮತ್ತು ಬಿಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆಯ ಮಾಜಿ ಅಧ್ಯಕ್ಷ ಟಿ.ಎನ್. ನಿನಾನ್ ಮತ್ತು ಟಾಟಾ ಸನ್ಸ್ ಲಿಮಿಟೆಡ್ನ ಮಾಜಿ ಕಾರ್ಯಕಾರಿ ನಿರ್ದೇಶಕ ಆರ್. ಗೋಪಾಲಕೃಷ್ಣನ್ಆಯ್ಕೆಯಾಗಿದ್ದಾರೆ.