ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಬೇಕು ಮತ್ತು ತಮ್ಮ ಆಪ್ತರಿಗೆ ಹೆಚ್ಚಿನ ಖಾತೆಗಳನ್ನು ನೀಡಬೇಕು ಎಂದು ಸಚಿನ್ ಬಣ ಪಟ್ಟುಹಿಡಿದಿದೆ. ಸದ್ಯಕ್ಕೆ ಹೈಕಮಾಂಡ್ ಪಾಂಡೇ ಅವರನ್ನು ತೆಗೆದುಹಾಕಿ ನಿಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂಬ ಸೂಚನೆಯನ್ನು ನೀಡಿದೆ. ಹೈಕಮಾಂಡ್ನ ಈ ನಡೆಯನ್ನು ಸಚಿನ್ ಪೈಲಟ್ ಸ್ವಾಗತಿಸಿದ್ದಾರೆ.