‘ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಾಗೂ ದ್ವೇಷ ಭಾಷಣವನ್ನು ತೆಗೆದುಹಾಕಲು ಕೇಂದ್ರ ಸರ್ಕಾರ, ಗೂಗಲ್, ಫೇಸ್ಬುಕ್ ಹಾಗೂ ಟ್ವಿಟರ್ಗೆ ನಿರ್ದೇಶನ ನೀಡಬೇಕು’ ಎಂದು ಕೋರಿಆರ್ಎಸ್ಎಸ್ ಸಿದ್ಧಾಂತ ಪ್ರತಿಪಾದಕ ಕೆ.ಎನ್.ಗೋವಿಂದಾಚಾರ್ಯ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವಾಲಯವು ಈ ಪ್ರತಿಕ್ರಿಯೆ ನೀಡಿದೆ.