ನವೆಂಬರ್ 16ರಂದು ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಮತ್ತು ಇಬ್ಬರು ಭಯೋತ್ಪಾದಕರ ಸಹಚರರನ್ನು ಕೊಂದಿರುವುದಾಗಿ ಪೊಲೀಸರು ಹೇಳಿದ್ದಾರೆ. ಆದರೆ, ಮೃತಪಟ್ಟ ಇಬ್ಬರು ಸರ್ಕಾರಿ ಅಧಿಕಾರಿಗಳು ಅಮಾಯಕರೆಂಬುದು ಕುಟುಂಬದ ವಾದವಾಗಿದೆ. ಹೀಗಾಗಿ, ಮ್ಯಾಜಿಸ್ಟ್ರೇಟ್ ತನಿಖೆಗೆ ನಿನ್ನೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಆದೇಶಿಸಿದ್ದರು.