‘ಪಶ್ವಿಮ ಬಂಗಾಳದಲ್ಲಿ ಕಾಂಗ್ರೆಸ್ ಪರ ಭರ್ಜರಿ ಚುನಾವಣಾ ಪ್ರಚಾರ ಮಾಡಿದ್ದ ಜಿತಿನ್ ಪ್ರಸಾದ್ ಅವರಿಗೆ ಕೋವಿಡ್ ತಗುಲಿದೆ. ಅವರಿಗೆ ಪ್ರತ್ಯೇಕ ವಾಸದಲ್ಲಿರುವಂತೆ ವೈದ್ಯರು ಸೂಚಿಸಿದ್ದಾರೆ. ಹಾಗಾಗಿ ಎಐಸಿಸಿ ಚುನಾವಣಾ ಉಸ್ತುವಾರಿಯಾಗಿ ನಾನು ಕಾರ್ಯ ನಿರ್ವಹಿಸಲಿದ್ದೇನೆ’ ಎಂದು ಹರಿಪ್ರಸಾದ್ ತಿಳಿಸಿದ್ದಾರೆ.