ಎನ್ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ್ ಜೆ. ಕಟಾರಿಯಾ ಅವರು, ಪ್ರೊ.ಶೋಮಾ ಸೇನ್, ಸುಧೀರ್ ದಾವಾಲೆ, ಸಾಮಾಜಿಕ ಕಾರ್ಯಕರ್ತ ರೋನಾ ವಿಲ್ಸನ್, ವಕೀಲ ಸುರೇಂದ್ರ ಗಡ್ಲಿಂಗ್ ಮತ್ತು ಮಹೇಶ್ ರಾವುತ್ ಅವರಿಗೆ ಮಂಗಳವಾರ ಜಾಮೀನು ನೀಡಲು ನಿರಾಕರಿಸಿದ್ದರು. ಅಂದು ನೀಡಿದ್ದ ಆದೇಶದ ವಿವರಣೆಯು ಶುಕ್ರವಾರ ಲಭ್ಯವಾಗಿದೆ.