ಬಜರಂಗದಳದ ಸಂಚಾಲಕ ನಿಖಿಲ್ ತ್ರಿಪಾಠಿ ರುದ್ರ ಪ್ರತಿಕ್ರಿಯಿಸಿದ್ದು, 'ಹೊಸ ವರ್ಷಾಚರಣೆ ಅರ್ಥಹೀನ ಕಾರ್ಯಕ್ರಮವಾಗಿದೆ. ಇದರಲ್ಲಿ ಯಾವುದೇ ನೈತಿಕತೆ ಇಲ್ಲ ಮತ್ತು ಆಧ್ಮಾತ್ಮಿಕತೆಗೆ ಯಾವುದೇ ಸಂಬಂಧವಿಲ್ಲ. ಇಂತಹ ಆಚರಣೆಗಳು ದೇಶದ ಯುವ ಜನಾಂಗವನ್ನು ತಪ್ಪು ದಾರಿಗೆ ಎಳೆಯುತ್ತವೆ' ಎಂದು ಹೇಳಿದ್ದಾರೆ.
'ಹೊಸ ವರ್ಷಾಚರಣೆಯ ನೆಪದಲ್ಲಿ ಮದ್ಯ ಹಾಗೂ ಡ್ರಗ್ ಮಾಫಿಯಾ ಪರಿಸ್ಥಿತಿಯನ್ನು ದುರುಪಯೋಗಪಡಿಸಲು ಪ್ರಯತ್ನಿಸುತ್ತಿದೆ' ಎಂದು ಆರೋಪಿಸಿದರು.