‘ಹಿಂದೂ ಬಾಂಧವರು ತಮಗೆ ಬೆದರಿಕೆ ಕರೆಗಳು ಬಂದ ಕೂಡಲೇ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಬೇಕು. ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳದಿದ್ದರೆ, ಬಜರಂಗದಳದ ಕಾರ್ಯಕರ್ತರು ನೊಂದವರ ನೆರವಿಗೆ ಧಾವಿಸಲಿದ್ದಾರೆ. ಬಜರಂಗದಳ ಹಾಗೂ ವಿಎಚ್ಪಿಯ ರಾಜ್ಯ ಘಟಕಗಳು ಶೀಘ್ರವೇ ಸಹಾಯವಾಣಿ ಸಂಖ್ಯೆ ಪ್ರಕಟಿಸಲಿವೆ’ ಎಂದು ಹೇಳಿದ್ದಾರೆ.