‘ಮೇಘಾಲಯದ ಕ್ರಿಶ್ಚಿಯನ್ ವಿದ್ಯಾರ್ಥಿ ಸಂಘಟನೆಯೂ ಕೆಲವು ಹಿಂದೂ ದೇವಸ್ಥಾನಗಳನ್ನು ಬಲವಂತವಾಗಿ ಮುಚ್ಚಿಸಿವೆ. ಅವರು ನಮ್ಮ ದೇವಸ್ಥಾನಗಳನ್ನು ಮುಚ್ಚಿಸುತ್ತಾರೆ. ಆದರೆ, ಹಿಂದೂಗಳು ಅವರ ಹಬ್ಬವನ್ನು ಆಚರಿಸುತ್ತಾರೆ. ಆದರೆ, ಈ ಬಾರಿ ಹಾಗೆ ಆಗಲು ಬಿಡುವುದಿಲ್ಲ. ಹಿಂದೂಗಳು ಚರ್ಚ್ಗೆ ಹೋಗದಂತೆ ತಡೆಯುತ್ತೇವೆ’ ಎಂದು ಕಾಚರ್ ಜಿಲ್ಲೆಯ ಭಜರಂಗದಳದ ಪ್ರಧಾನ ಕಾರ್ಯದರ್ಶಿ ಮಿಚು ನಾಥ್ ಹೇಳಿದ್ದಾರೆ.