ಇನ್ಸ್ಪೆಕ್ಟರ್ಗಳಾದ ಪಾಂಡಿಯರಾಜನ್ ಮತ್ತು ರಾಜೇಶ್ ಅವರು ಶ್ರೀಮಂತ ವಿಗ್ರಹ ಕಳ್ಳಸಾಗಣೆದಾರರಂತೆ ವೇಷ ಧರಿಸಿಕೊಂಡು ವಿಗ್ರಹ ಹುಡುಕಲು ಪ್ರಾರಂಭಿಸಿದರು. ನ.4 ರಂದು ಅವಿನಾಶಿ ರಸ್ತೆಯ ಕಾಫಿ ಶಾಪ್ ನಲ್ಲಿ ಮಧ್ಯವರ್ತಿಯ ಮೂಲಕ ವಕೀಲರ ಮನೆಗೆ ತೆರಳಿ, ಖರೀದಿಸುವ ನೆಪದಲ್ಲಿ ವಿಗ್ರಹ ವಶಪಡಿಸಿಕೊಂಡು, ವಕೀಲನನ್ನು ಬಂಧಿಸಿದ್ದಾರೆ.