ದೇಶದಲ್ಲಿ ಈಗಿರುವ ಸ್ಥಿತಿ ಕುರಿತಂತೆ ಆತಂಕ, ಕಳವಳದಿಂದಲೇ ಪತ್ರ ಬರೆಯುತ್ತಿದ್ದೇನೆ. ಸಾಮಾನ್ಯವಾದ ಪ್ರಕರಣದಲ್ಲಿಯೂ ಕೆಳಹಂತದ ಕೋರ್ಟ್ಗಳು ಜಾಮೀನು ನಿರಾಕರಿಸುತ್ತಿವೆ ಎಂಬ ಇತ್ತೀಚಿನ ನಿಮ್ಮ ಹೇಳಿಕೆಯು ಪತ್ರಿಕೆಗಳಲ್ಲಿ ಕೇವಲ ಚಿಕ್ಕ ಸುದ್ದಿಯಾಗುವ ಬದಲಿಗೆ ಒಂದು ನಿರ್ದೇಶನವಾಗಿ ಜಾರಿಗೆ ಬರಬೇಕು ಎಂದು ಪ್ರತಿಪಾದಿಸಿದ್ದಾರೆ. ಪತ್ರವನ್ನು ಅವರು ಟ್ವಿಟರ್ನಲ್ಲಿಯೂ ಹಂಚಿಕೊಂಡಿದ್ದಾರೆ.