ಇತ್ತೀಚಿಗೆ ಕಾಂಗ್ರೆಸ್ ಹಾಗೂ ಆರ್ಜೆಡಿ ನಡುವಿನ ಸಂಬಂಧ ಉತ್ತಮವಾಗಿಲ್ಲ. ಉಪಚುನಾವಣೆ ನಡೆಯುತ್ತಿರುವ ಎರಡೂ ಕ್ಷೇತ್ರಗಳಲ್ಲಿ ಏಕಾಂಗಿಯಾಗಿಯೇ ಸ್ಪರ್ಧಿಸುವುದಾಗಿ ಆರ್ಜೆಡಿ ಘೋಷಿಸಿದ ನಂತರ ಉಭಯ ಪಕ್ಷಗಳ ಸಂಬಂಧ ಮತ್ತಷ್ಟೂ ಹಳಸಿದೆ. ಇಂಥ ಸಂದರ್ಭದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲುಪ್ರಸಾದ್ ಅವರ ಈ ಹೇಳಿಕೆಗೆ ಮಹತ್ವ ಬಂದಿದೆ.