‘ಅಮಾನತುಗೊಂಡಿರುವ ನ್ಯಾಯಾಂಗ ಅಧಿಕಾರಿಯಿಂದ ಬೇನಾಮಿ ವ್ಯವಹಾರಗಳ ಬಗ್ಗೆ ದೂರವಾಣಿ ಮೂಲಕ ಮಾಹಿತಿ ಪಡೆದುಕೊಂಡಿದ್ದೆ. ಈ ಮಾಹಿತಿಗಳು ಆಂಧ್ರಪ್ರದೇಶದ ಹೊಸ ರಾಜಧಾನಿಯಲ್ಲಿನ ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದ್ದಾಗಿದ್ದವು’ ಎಂದು ಈಶ್ವರಯ್ಯ ಅವರು ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.