ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಸಿಬ್ಬಂದಿ ನೇಮಕಾತಿ ಹಗರಣ: ಆರು ಮಂದಿ ಸಿಬಿಐ ವಶಕ್ಕೆ

Last Updated 18 ಫೆಬ್ರವರಿ 2023, 14:19 IST
ಅಕ್ಷರ ಗಾತ್ರ

ಕೋಲ್ಕತ್ತ : ‘ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (ಎಸ್‌ಎಸ್‌ಸಿ) ನಡೆಸಿದ ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಸಿಬಿಐ ಬಂಧಿಸಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

‘ಬಂಧಿತರು ಏಜೆಂಟರಂತೆ ಅಭ್ಯರ್ಥಿಗಳಿಂದ ಹಣ ವಸೂಲಿ ಮಾಡಿ ರಾಜ್ಯದ ವಿವಿಧ ಶಾಲೆಗಳಲ್ಲಿ ಉದ್ಯೋಗಕ್ಕೆ ಸೇರಲು ಸಹಾಯ ಮಾಡುತ್ತಿದ್ದರು ಎನ್ನಲಾಗಿದೆ’ ಎಂದು ಅವರು ಹೇಳಿದರು.

‘ಬಂಧಿತರ ವಿರುದ್ಧ ನಮಗೆ ನಿರ್ದಿಷ್ಟ ಸಾಕ್ಷಿಗಳು ಸಿಕ್ಕಿವೆ’ ಎಂದು ಸಿಬಿಐ ಶುಕ್ರವಾರ ಸಂಜೆ ತಿಳಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT